Entertainment News- Kannada

Unable to display feed at this time.

 

Unable to display feed at this time.

 

Unable to display feed at this time.

 

  • BREAKING NEWS: 90ನೇ ಹುಟ್ಟುಹಬ್ಬಕ್ಕೆ 10 ದಿನ ಇರುವಾಗಲೇ ವೆಸ್ಟ್ ಇಂಡೀಸ್ ಕ್ರಿಕೆಟ್ ಲೆಜೆಂಡ್ ‘ಸರ್ ಗ್ಯಾರಿ ಸೋಬರ್ಸ್’ ವಿಧಿವಶ | Sir Garry Sobers Passes Away July 17, 2026
    ವೆಸ್ಟ್ ಇಂಡೀಸ್ ಕ್ರಿಕೆಟ್ ದಂತಕಥೆ ಸರ್ ಗ್ಯಾರಿ ಸೋಬರ್ಸ್ 90 ನೇ ಹುಟ್ಟುಹಬ್ಬಕ್ಕೆ 10 ದಿನಗಳ ಮೊದಲು ನಿಧನರಾಗಿದ್ದಾರೆ. ವೆಸ್ಟ್ ಇಂಡೀಸ್ ದಿಗ್ಗಜ ಸರ್ ಗ್ಯಾರಿ ಸೋಬರ್ಸ್(89) ನಿಧನರಾಗಿದ್ದಾರೆ ಎಂದು ಶುಕ್ರವಾರ ಅವರ ಮಗ ಡೇನಿಯಲ್ ದೃಢಪಡಿಸಿದ್ದಾರೆ. ಸಾರ್ವಕಾಲಿಕ ಶ್ರೇಷ್ಠ ಆಲ್‌ ರೌಂಡರ್‌ ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟ ಸೋಬರ್ಸ್ 93 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ, 8,032 ರನ್ ಗಳಿಸಿದ್ದಾರೆ ಮತ್ತು 235 ವಿಕೆಟ್‌ಗಳನ್ನು ಪಡೆದಿ […]
  • ಹವಾಮಾನ ಇಲಾಖೆಯಿಂದ ಭಾರೀ ಮಳೆ ಮುನ್ಸೂಚನೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ July 17, 2026
    ಮಂಗಳೂರು: ಹವಾಮಾನ ಇಲಾಖೆ ಭಾರಿ ಮಳೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳಿಗೆ ಜುಲೈ 18ರಂದು ಶನಿವಾರ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ರಜೆ ನೀಡಿ ಆದೇಶ ಹೊರಡಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ […]
  • BREAKING NEWS: ಮೆಕ್ಸಿಕೋದಲ್ಲಿ 7.3 ತೀವ್ರತೆಯ ಭಾರೀ ಪ್ರಬಲ ಭೂಕಂಪ: ದಕ್ಷಿಣ ಕರಾವಳಿಯಲ್ಲಿ ಸುನಾಮಿ ಎಚ್ಚರಿಕೆ July 17, 2026
    ಮೆಕ್ಸಿಕೋ ನಗರ: ಮೆಕ್ಸಿಕೋದಲ್ಲಿ ಶುಕ್ರವಾರ 7.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ದಕ್ಷಿಣ ಕರಾವಳಿಯಲ್ಲಿ ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿದ್ದಾರೆ. ಮೆಕ್ಸಿಕೋದ ಪ್ರಮುಖ ಪೆಸಿಫಿಕ್ ಬಂದರು ಮತ್ತು ಮೀನುಗಾರಿಕಾ ಪಟ್ಟಣವಾದ ಪೋರ್ಟೊ ಮಡೆರೊ ಕರಾವಳಿಯಲ್ಲಿ ಭೂಕಂಪ ಸಂಭವಿಸಿದ ನಂತರ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಯುಎಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ಪ್ರಕಾರ, ಅಕ್ವಿಲ್ಸ್ ಸೆರ್ಡಾನ್‌ನ ನೈಋತ್ಯಕ್ಕೆ 48 ಕಿ.ಮೀ ದೂರದಲ್ಲಿ 7.3 ತ […]
  • ಅಭಿವೃದ್ಧಿ ನೆಪದಲ್ಲಿ ರಿಯಲ್ ಎಸ್ಟೇಟ್, ಹೈಕಮಾಂಡ್ ಗೆ ಗಿಫ್ಟ್ ಕೊಡಲು ಟೌನ್ ಶಿಪ್: ಯತ್ನಾಳ್ ಆರೋಪ July 17, 2026
    ರಾಮನಗರ: ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ಹೋರಾಟ ಬಿಜೆಪಿ ನಾಯಕರ ಹೋರಾಟಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ಕೊಟ್ಟಿದ್ದಾರೆ. ಪಕ್ಷದ ಎಲ್ಲಾ ನಾಯಕರಿಗೆ ಹೈಕಮಾಂಡ್ ಮಂಗಳಾರತಿ ಮಾಡಿದೆ. ಹೀಗಾಗಿ ಕೆಲವರು ಇದೀಗ ಹೋರಾಟ ಆರಂಭಿಸಿದ್ದಾರೆ ಎಂದು ಬೈರಮಂಗಲದಲ್ಲಿ ಹೇಳಿದ್ದಾರೆ. ಬಿಜೆಪಿ ನಾಯಕರ ಹೋರಾಟಕ್ಕೆ ಟಾಂಗ್ ಕೊಟ್ಟ ಯತ್ನಾಳ್, ಅಧಿವೇಶನದ ಮೊದಲ ದಿನದಿಂದಲೇ ಹೋರಾಟ ಮಾಡುತ್ತೇವೆ. ಅಧಿವೇಶನವೇ ನಡೆಯದಂತೆ ನಾವು ನೋಡಿಕೊಳ್ಳುತ್ತೇವೆ. ಜ […]
  • ಸಾರಿಗೆ ಸಂಸ್ಥೆಯ ಬಸ್ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿನಿ ಸಾವು July 17, 2026
    ಧಾರವಾಡ: ಸಾರಿಗೆ ಸಂಸ್ಥೆಯ ಬಸ್ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಧಾರವಾಡ ನಗರ ಬಸ್ ನಿಲ್ದಾಣದಲ್ಲಿ ನಡೆದಿದೆ. ಫಾತಿಮಾ ಜಾಗೀರದಾರ(17) ಮೃತಪಟ್ಟ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ಧಾರವಾಡ ತಾಲೂಕಿನ ಚಂದನಮಟ್ಟಿ ಗ್ರಾಮದ ನಿವಾಸಿಯಾಗಿರುವ ಫಾತಿಮಾ ಅವರು ಮದೀನಾ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದರು. ಊರಿಗೆ ಹೋಗಲು ಬಸ್ ನಿಲ್ದಾಣಕ್ಕೆ ಬಂದಿದ್ದಾಗ ಘಟನೆ ನಡೆದಿದೆ. ಸಿಟಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿನಿ ಫ […]

 

Unable to display feed at this time.