Unable to display feed at this time.
Unable to display feed at this time.
- IPL 2026: ಎಲ್ಲರಿಗೂ 11 ನಂಬರ್ ಜೆರ್ಸಿ, ಕ್ರೀಡಾಂಗಣದಲ್ಲಿ 11 ಸೀಟುಗಳು ಖಾಲಿ; ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ಆರ್ಸಿಬಿ ಗೌರವ March 24, 2026ಇದೇ 28ರಿಂದ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2026 ಆರಂಭಗೊಳ್ಳಲಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಇನ್ನು ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಳೆದ ಆವೃತ್ತಿಗಳ ಹಾಗೆ ಅನ್ಬಾಕ್ಸ್ ಈವೆಂಟ್ ಆಯೋಜಿಸದ ಆರ್ಸಿಬಿ ಕಳೆದ ಬಾರಿ ಕಾಲ್ತುಳಿತದಿಂದ ಮೃತಪಟ್ಟ ಘಟನೆಯಿಂದ ಎಚ್ಚೆತ್ತುಕ […]
- ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಕನ್ನಡ ಮಾಧ್ಯಮ ಇಂಗ್ಲೀಷ್ ಮಾಧ್ಯಮ ಕಲಿಕೆ ವಿಚಾರ: ಶಾಸಕ ಶಿವಲಿಂಗೇಗೌಡ-ಬಸವರಾಜ್ ರಾಯರೆಡ್ಡಿ ನಡುವೆ ಜಟಾಪಟಿ March 24, 2026ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಕನ್ನಡ ಮಾಧ್ಯಮ ಹಾಗೂ ಇಂಗ್ಲೀಷ್ ಮಾಧ್ಯಮ ಕಲಿಕೆ ವಿಚಾರ ಪ್ರತಿಧ್ವನಿಸಿದ್ದು, ಶಾಸಕರಾದ ಶಿವಲಿಂಗೇಗೌಡ ಹಾಗೂ ಬಸವರಾಜ್ ರಾಯರೆಡ್ದಿ ನಡುವೆ ಜಟಾಪಟಿಗೆ ಕಾರಣವಾಯಿತು. ವಿಧಾನಸಭೆಯಲ್ಲಿ ಮಾತನಾಡಿದ ಶಾಸಕ ಶಿವಲಿಂಗೇಗೌಡ, ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕ ಪರ್ಯಾಲೋಚನೆ ವೇಳೆ ಶಾಲೆಯಲ್ಲಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಕಲಿಕೆ ವಿಚಾರ ಪ್ರಸ್ತಾಪಿಸಿದರು. ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಇರಬೇಕು ಎಂದು […]
- SHOCKING: ಕಾರಿನಲ್ಲಿ ಮಾಜಿ ಶಾಸಕನ ಪುತ್ರನ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ March 24, 2026ಧಾರವಾಡ: ದಟ್ಟಾರಣ್ಯದ ಪ್ರದೇಶದಲ್ಲಿ ಕಾರಿನಲ್ಲಿ ಮಾಜಿ ಶಾಸಕರೊಬ್ಬರ ಪುತ್ರನ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಧಾರವಾಡ ಜಿಲ್ಲೆಯ ರಾಮಾಪುರ ಬಳಿ ನಡೆದಿದೆ. ರಾಮಾಪುರ ಬಳಿಯ ದಟ್ಟ ಕಾಡಿನಲ್ಲಿ ನಿಂತಿದ್ದ ಕಾರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಎಂದು ಗು […]
- BIG NEWS: ಅಡುಗೆ ಸಿಲಿಂಡರ್ ಸ್ಫೋಟ: ಅಣ್ಣ-ತಂಗಿ ದುರ್ಮರಣ; ಮನೆಯ ಅವಶೇಷಗಳಡಿ ಸಿಲುಕಿದ ಇಬ್ಬರ ರಕ್ಷಣೆ March 24, 2026ವಾರಾಣಸಿ: ಮನೆಯಲ್ಲಿ ಅಡಿಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಣ್ಣ-ತಂಗಿ ಇಬ್ಬರೂ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ. ಉತ್ರರ ಪ್ರದೆಶದ ಲಹರ್ತರಾ ಪ್ರದೇಶದ ಮನೆಯಲ್ಲಿ ಈ ದುರಂತ ಸಂಭವಿಸಿದೆ. ಸಿಲಿಂಡರ್ ಸ್ಫೋಟದ ಭೀಕರತೆಗೆ ಮನೆ ಕುಸಿದು ಬಿದ್ದಿದ್ದು, ಸ್ಥಳದಲ್ಲೇ 30 ವರ್ಷದ ವ್ಯಕ್ತಿ ಹಾಗೂ ಅವರ ಸಹೋದರಿ ಇಬ್ಬರೂ ಮೃತಪಟ್ಟಿದ್ದಾರೆ. ಕುಸಿದ ಮನೆಯ ಅವಶೇಷಗಳಡಿ ಕುಟುಂಬದ ಸದಸ್ಯರು ಸಿಲುಕಿದ್ದು, ಪೊಲೀಸರು ಹಾಗೂ ಅಗ್ನ […]
- ಮಾತ್ರೆಗಳ ಹಂಗಿಲ್ಲದೆ ಅಸಿಡಿಟಿ ಓಡಿಸಿ: ಎದೆಯುರಿ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಗೆ ಏಮ್ಸ್ ವೈದ್ಯರು ನೀಡಿದ ಆ ಒಂದೇ ಒಂದು ಸಲಹೆ ಇಲ್ಲಿದೆ ನೋಡಿ March 24, 2026ನವದೆಹಲಿ: ಅಸಿಡಿಟಿ ಅಥವಾ ಎದೆಯುರಿ ಎನ್ನುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿದ್ದು, ಇದು ಸರಿಯಾದ ನಿದ್ದೆ ಮತ್ತು ನೆಮ್ಮದಿಯನ್ನು ಕೆಡಿಸುತ್ತದೆ. ಅನೇಕರು ಮಾತ್ರೆಗಳ ಮೊರೆ ಹೋದರೂ ತಾತ್ಕಾಲಿಕ ಪರಿಹಾರ ಮಾತ್ರ ಸಿಗುತ್ತದೆ. ಆದರೆ, ಹಾರ್ವರ್ಡ್ ಮತ್ತು ಸ್ಟ್ಯಾನ್ಫೋರ್ಡ್ನಲ್ಲಿ ತರಬೇತಿ ಪಡೆದ ಏಮ್ಸ್ನ ಮಾಜಿ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಸೌರಭ್ ಸೇಠಿ ಅವರು ಅಸಿಡಿಟಿಯನ್ನು ಶಾಶ್ವತವಾಗಿ ಹೋಗಲಾಡಿಸಲು ಕೆಲವು ನೈಸರ್ಗಿಕ ಮತ್ತು ಪ […]
Unable to display feed at this time.