Unable to display feed at this time.
Unable to display feed at this time.
- ಗಮನಿಸಿ : ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನ March 24, 2026ಬೆಂಗಳೂರು : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣದ ಆದೇಶದನ್ವಯ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹ ಸಹಕಾರ ಸಂಘ ಸಂಸ್ಥೆಗಳು ಹಾಗೂ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರು ದಕ್ಷಿಣ ತಾಲ್ಲೂಕು ವ್ಯಾಪ್ತಿಯಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಪ್ರಸ್ತಾಪಿಸಿರುವ ಪುಟ್ಟೇನಹಳ್ಳಿ ಪ್ರದೇಶದ ವಿನಾಯಕನಗರ ಒಟ್ಟ […]
- ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ March 24, 2026ಬೆಂಗಳೂರು ನಗರ ಜಿಲ್ಲೆ : ಪ್ರವಾಸೋದ್ಯಮ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಮಿದಾರರನ್ನು ಉತ್ತೇಜಿಸಲು Enterprenuership Programme ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಹಾಗೂ ತರಬೇತಿಯನ್ನು ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನಕ್ಕಾಗಿ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ […]
- GOOD NEWS: ರಾಜ್ಯದ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: 19 ವಿಶೇಷ ರೈಲುಗಳು ಖಾಯಂ ಸೇವೆಗೆ ಪರಿವರ್ತನೆ March 24, 2026ಬೆಂಗಳೂರು: ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿ ಗುಡ್ ನ್ಯೂಸ್ ನೀಡಿದೆ. ಕರ್ನಾಟಕದಲ್ಲಿ ಸಂಚರಿಸುತ್ತಿದ್ದ 19 ವಿಶೇಷ ರೈಲುಗಳನ್ನು ರೈಲ್ವೇ ಮಂಡಳಿ ಖಾಯಂ ಸೇವೆಗೆ ಪರಿವರ್ತಿಸಿದೆ. ಇದೇ ವೇಳೆ ಟಿಕೆಟ್ ದರದಲ್ಲಿಯೂ ಗಣನೀಯ ಇಳಿಕೆ ಮಾಡಿದೆ. ಹೌದು. ಕರ್ನಾಟಕದಲ್ಲಿ ಸಂಚರಿಸುತ್ತಿದ್ದ 19 ವಿಶೇಷ ರೈಲುಗಳನ್ನು ಖಾಯಂ ಸೇವೆಗೆ ಪರಿವರ್ತಿಸಲಾಗಿದೆ. 6 ಎಕ್ಸ್ಪ್ರೆಸ್ ರೈಲುಗಳು, 9 ಮೆಮು/ಡೆಮು ಹಾಗೂ 4 ಪ್ಯಾಸೆಂಜರ್ ರೈಲುಗಳು ಸೇರಿದಂತೆ ಒಟ್ಟು 19 ರೈಲ […]
- 10 ಕೋಟಿ ಅನುದಾನ: ಕೇರಳ ಸಿಎಂ ಸಿದ್ದರಾಮಯ್ಯ ಎಂದು ಕಾಲೆಳೆದ ಬಿಜೆಪಿ! March 24, 2026ಕರ್ನಾಟಕ ಸರ್ಕಾರ ಕೇರಳದ ಬಗ್ಗೆ ವಿಶೇಷ ಪ್ರೀತಿ ವಿಚಾರಕ್ಕೆ ಮತ್ತೆ ಸುದ್ದಿಯಲ್ಲಿದೆ. ಹೌದು ರಾಜ್ಯ ಸರ್ಕಾರ ವಯನಾಡು ಕ್ಷೇತ್ರಕ್ಕೆ 10 ಕೋಟಿ ರೂ. ಹೊಸ ಅನುದಾನ ನೀಡಿದ್ದು, ಈಗ ಚರ್ಚೆಗೆ ಕಾರಣವಾಗಿದೆ. ವಯನಾಡು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕ್ಷೇತ್ರ. ರಾಜ್ಯದ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಜನರ ತೆರಿಗೆ ಹಣವನ್ನು ಕೇರಳ ರಾಜ್ಯದ ವಯನಾಡಿಗೆ ನೀಡಿದೆ ಎಂಬುದು ಬಿಜೆಪಿ ಆರೋಪವಾಗಿದೆ. ಕೇರಳ ವಿಧಾನಸಭೆ ಚುನಾವಣೆ ಸಮಯದಲ್ಲ […]
- ಕೋಟ್ಯಧಿಪತಿಯ ‘ಸಿಂಪಲ್’ ಲೈಫ್’ : ಆಡಂಬರ ಬಿಟ್ಟು ನೆಮ್ಮದಿ ಹುಡುಕಿದ ಉದ್ಯಮಿಯ ಲೈಫ್ಸ್ಟೈಲ್ ವೈರಲ್! March 24, 2026ಸಾಮಾನ್ಯವಾಗಿ 26 ವರ್ಷದ ಯುವಕನ ಕೈಗೆ ಮಿಲಿಯನ್ ಡಾಲರ್ (ಕೋಟಿಗಟ್ಟಲೆ ಹಣ) ಬಂದರೆ ಏನು ಮಾಡುತ್ತಾನೆ? ಐಷಾರಾಮಿ ಕಾರು, ಬೆಲೆಬಾಳುವ ವಾಚ್ಗಳು ಅಥವಾ ದುಬಾರಿ ಬ್ರಾಂಡೆಡ್ ವಸ್ತುಗಳನ್ನು ಖರೀದಿಸಿ ಆಡಂಬರದ ಜೀವನ ನಡೆಸುತ್ತಾನೆ. ಆದರೆ ಅಮನ್ ಗೋಯಲ್ ಎಂಬ ಯುವ ಉದ್ಯಮಿ ಮಾತ್ರ ಇದಕ್ಕೆ ತದ್ವಿರುದ್ಧವಾದ ಹಾದಿ ತುಳಿದಿದ್ದಾರೆ. ಅವರು ತಮ್ಮ ಸಂಪತ್ತನ್ನು ಹೇಗೆ ಬಳಸಿದರು ಎಂಬ ವಿವರವಾದ ಟ್ವೀಟ್ ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಅ […]
Unable to display feed at this time.