Unable to display feed at this time.
Unable to display feed at this time.
- BREAKING: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ August 27, 2026ಬೆಂಗಳೂರು: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ. ದೆಹಲಿಯಲ್ಲಿ ಇಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಂದ ಮಾಹಿತಿ ಪಡೆದ ಕಾಂಗ್ರೆಸ್ ಹೈಕಮಾಂಡ್ ಮುಂದಿನ ರಾಜಕೀಯ ಬೆಳವಣಿಗೆ…
- ಸಿಇಟಿ ಇಂಜಿನಿಯರಿಂಗ್ ಚಾಯ್ಸ್ ದಾಖಲಿಸಲು, ಕಾಲೇಜುಗಳಲ್ಲಿ ಪ್ರವೇಶಕ್ಕೆ ದಿನಾಂಕ ವಿಸ್ತರಣೆ August 27, 2026ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ದಿಂದ ಎಂಜಿನಿಯರಿಂಗ್ ಸೇರಿದಂತೆ ಇತರ ಸಿಇಟಿ ಕೋರ್ಸ್ ಗಳ ಪ್ರವೇಶಕ್ಕೆ ಚಾಯ್ಸ್ ದಾಖಲಿಸಲು ಆ.29ರವರೆಗೆ ದಿನಾಂಕ ವಿಸ್ತರಿಸಲಾಗಿದೆ. ಶುಲ್ಕ ಪಾವತಿಸಿ ಕಾಲೇಜುಗಳಲ್ಲಿ…
- ಆ.29 ರಿಂದ ಪ್ರಧಾನಿ ಮೋದಿ ಉಜ್ಬೇಕಿಸ್ತಾನ್, ಕಿರ್ಗಿಸ್ತಾನ್ ಗೆ ಭೇಟಿ: SCO ಶೃಂಗಸಭೆಯಲ್ಲಿ ಭಾಗಿ August 27, 2026ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 29-30 ರವರೆಗೆ ದ್ವಿಪಕ್ಷೀಯ ಭೇಟಿಗಾಗಿ ಉಜ್ಬೇಕಿಸ್ತಾನ್ಗೆ ಮತ್ತು ಆಗಸ್ಟ್ 31 ರಿಂದ ಸೆಪ್ಟೆಂಬರ್ 1 ರವರೆಗೆ 26 ನೇ SCO ಶೃಂಗಸಭೆಗಾಗಿ ಕಿರ್ಗಿಸ್ತಾನ್ ಗಣರಾಜ್ಯಕ್ಕೆ…
- ಶಿವಮೊಗ್ಗದಲ್ಲಿ ಪ್ಯಾಲೇಸ್ತೀನ್ ಧ್ವಜ ಹಾರಿಸಿದ ಓರ್ವ ಅರೆಸ್ಟ್ August 27, 2026ಶಿವಮೊಗ್ಗ: ಶಿವಮೊಗ್ಗದಲ್ಲಿ ಪ್ಯಾಲೇಸ್ತೀನ್ ದ್ವಜ ಹಾರಿಸಿದವರ ವಿರುದ್ಧ ಕೇಸ್ ದಾಖಲಾಗಿದ್ದು, ಓರ್ವನನ್ನು ಬಂಧಿಸಲಾಗಿದೆ. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗದ ಆರ್.ಎಂ.ಎಲ್. ನಗರದಲ್ಲಿ ನಿರ್ಮಿಸುತ್ತಿದ್ದ…
- ಐಟಿಐ ಪಾಸಾದವರಿಗೆ ಗುಡ್ ನ್ಯೂಸ್: ಹೆಚ್ಎಎಲ್ ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ August 27, 2026ಶಿವಮೊಗ್ಗ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್(ಹೆಚ್ಎಎಲ್) ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ ಮತ್ತು…
Unable to display feed at this time.