Unable to display feed at this time.
Unable to display feed at this time.
- IPL 2026: ಆರ್ಸಿಬಿ ಆರ್ಭಟಕ್ಕೆ ಗುಜರಾತ್ ಚಿಂದಿ ಚಿತ್ರಾನ್ನ; ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದ ಬೆಂಗಳೂರು! May 26, 2026ಧರಂಶಾಲಾ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಐಪಿಎಲ್ 2026ರ ಒಂದನೇ ಕ್ವಾಲಿಫಯರ್ ಪಂದ್ಯದಲ್ಲಿ ಆರ್ಸಿಬಿ ಗುಜರಾತ್ ವಿರುದ್ಧ 92 ರನ್ಗಳ ಭರ್ಜರಿ ಗೆಲುವನ್ನು ದಾಖಲಿಸಿ ಫೈನಲ್ ಪಂದ್ಯಕ್ಕೆ ಪ್ರವೇಶ ಪಡೆದುಕೊಂಡಿದೆ. ಈ ಮೂಲಕ ಕಳೆದ ಬಾರಿ ಟ್ರೋಫಿ ಗೆದ್ದಿದ್ದ ಆರ್ಸಿಬಿ ಸತತ ಎರಡನೇ ಬಾರಿಗೆ ಫೈನಲ್ಗೆ ಲಗ್ಗೆ ಇಟ್ಟಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟನ್ಸ್ ಬೌಲಿಂಗ್ ಆರಿಸ […]
- IPL 2026: ಗುಜರಾತ್ ವಿರುದ್ಧ ಅಬ್ಬರಿಸಿ ಐಪಿಎಲ್ ಇತಿಹಾಸದಲ್ಲೇ ಯಾರೂ ಬಾರಿಸಿರದ ರನ್ ಬಾರಿಸಿ ಗುಜರಾತ್ನ ದಾಖಲೆಯನ್ನೇ ಮುರಿದ ಆರ್ಸಿಬಿ May 26, 2026ಸದ್ಯ ಧರಂಶಾಲಾ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಐಪಿಎಲ್ 2026ರ ಕ್ವಾಲಿಫಯರ್ ಪಂದ್ಯ ನಡೆಯುತ್ತಿದ್ದು, ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ದಾಖಲೆಯ ಮೊತ್ತ ಕಲೆಹಾಕಿ ಗುಜರಾತ್ ಟೈಟನ್ಸ್ಗೆ ಕಠಿಣ ಗುರಿಯನ್ನು ನೀಡಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟನ್ಸ್ ಬೌಲಿಂಗ್ ಆರಿಸಿಕೊಂಡು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ರಾಯಲ್ […]
- BIG BREAKING: ರಾಜ್ಯ ರಾಜಕೀಯದಲ್ಲಿ ಸ್ಪೋಟಕ ಬೆಳವಣಿಗೆ: ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ…? ಹೊಸ ಸಿಎಂ ಜತೆ ಯತೀಂದ್ರ ಸೇರಿ ನಾಲ್ವರಿಗೆ ಡಿಸಿಎಂ ಸ್ಥಾನ May 26, 2026ಬೆಂಗಳೂರು: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ ಕೈಗೊಂಡಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಚರ್ಚೆಯ ಬಳಿಕ ರಾಜೀನಾಮೆ ನೀಡುವ ಬಗ್ಗೆ ಅವರು ಆಪ್ತ ಸಚಿವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಹೈಕಮಾಂಡ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ಸಿದ್ಧರಾಮಯ್ಯ ಬಳಿಕ ರಾಹುಲ್ ಗಾಂಧಿ ಅವರೊಂದಿಗೆ ಪ್ರತ್ಯೇಕ ಚರ್ಚೆ ನಡೆಸಿದ್ದಾರೆ. ಈ ವೇಳೆ ರಾಹುಲ್ ಗಾಂಧಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ. ರಾಜ್ಯಸ […]
- ಎಐ ತಂತ್ರಜ್ಞಾನದ ಹಬ್ ಆಗಿ ಕರ್ನಾಟಕ, ಎಐ ಸಕ್ರಿಯ ಆಡಳಿತ ರೂಪಿಸಲು ಸರ್ಕಾರದ ದೂರದೃಷ್ಟಿ: ಶಾಲಿನಿ ರಜನೀಶ್ May 26, 2026ಬೆಂಗಳೂರು: ಎಐ ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ, ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ ಕುರಿತಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಹೇಳಿದ್ದಾರೆ. ಕರ್ನಾಟಕ ಸರ್ಕಾರದ ಇ-ಆಡಳಿತ ಕೇಂದ್ರದಿಂದ ವತಿಯಿಂದ ದಿ ಲಲಿತ್ ಅಶೋಕ್ ಹೋಟೆಲ್ನಲ್ಲಿ ಹಮ್ಮಿಕೊಳ್ಳಲಾದ “AI CoE (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸೆಂಟರ್ ಆಫ್ ಎಕ್ಸಲೆನ್ಸ್) ಅನುಷ್ಠಾನ ಕಾರ್ಯಾಗಾರ” ವನ್ನು ಉದ್ಘಾ […]
- IPL 2026 Qualifier 1: ನಾಯಕ ಪಟಿದಾರ್ ರೌದ್ರಾವತಾರ; ಗುಜರಾತ್ಗೆ ಕಠಿಣ ಗುರಿ ನೀಡಿದ ಆರ್ಸಿಬಿ! May 26, 2026ಇಂದು ( ಮೇ 26 ) ಧರಂಶಾಲಾ ಕ್ರೀಡಾಂಗಣದಲ್ಲಿ ಮಹತ್ವದ ಐಪಿಎಲ್ 2026ರ ಒಂದನೇ ಕ್ವಾಲಿಫಯರ್ ಪಂದ್ಯ ನಡೆಯುತ್ತಿದೆ. ಗ್ರೂಪ್ ಹಂತದ ಅಂಕಪಟ್ಟಿಯಲ್ಲಿ ಕ್ರಮವಾಗಿ ಒಂದು ಹಾಗೂ ಎರಡನೇ ಸ್ಥಾನ ಪಡೆದುಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟನ್ಸ್ ಬೌಲಿಂಗ್ ಆರಿಸಿಕೊಂಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊದಲು ಬ್ಯಾಟಿಂಗ್ ಮಾಡ […]
Unable to display feed at this time.