Karnataka State News – Kannada


Unable to display feed at this time.

 

Unable to display feed at this time.

 

Unable to display feed at this time.

 

  • ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಯುವಕ ಸಾವು July 27, 2024
    ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಯುವಕ ಮೃತಪಟ್ಟಿದ್ದಾರೆ. ಬೈಕ್ ನಲ್ಲಿ ಮನೆಗೆ ತೆರಳುವಾಗ ಮರ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕಿನ ಹಾದಿಗಲ್ಲು ಸಮೀಪ ಮೀನಿನಕೊಪ್ಪ Read more... The post ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಯುವಕ ಸಾವು first appeared on Kannada Dunia | Kannada News | Karnataka News | India News.
  • ಐವಿಎಫ್ ಮಾತ್ರವಲ್ಲ ಬಂಜೆತನಕ್ಕಿದೆ ಇನ್ನೂ ಅನೇಕ ರೀತಿಯ ಪರಿಹಾರ; ಇಲ್ಲಿದೆ ಚಿಕಿತ್ಸೆಗಳ ವಿವರ July 27, 2024
    ಇತ್ತೀಚಿನ ದಿನಗಳಲ್ಲಿ ಅನಾರೋಗ್ಯಕರ ಜೀವನಶೈಲಿ, ಅಸಮತೋಲಿತ ಹಾರ್ಮೋನುಗಳು ಮತ್ತು ಇತರ ಸಮಸ್ಯೆಗಳಿಂದ ಬಂಜೆತನ ಹೆಚ್ಚುತ್ತಿದೆ. ಮಹಿಳೆಯರಲ್ಲಿ ಮಾತ್ರವಲ್ಲದೆ ಪುರುಷರಲ್ಲಿಯೂ ಬಂಜೆತನದ ಕಂಡುಬರುತ್ತದೆ. ಸಾಮಾನ್ಯವಾಗಿ ಇಂತಹ ಸಮಸ್ಯೆಗಳಿಂದ ಬಳಲುತ್ತಿರುವವರು ಮಗುವನ್ನು Read more... The post ಐವಿಎಫ್ ಮಾತ್ರವಲ್ಲ ಬಂಜೆತನಕ್ಕಿದೆ ಇನ್ನೂ ಅನೇಕ ರೀತಿಯ ಪರಿಹಾರ; ಇಲ್ಲಿದೆ ಚಿಕಿತ್ಸೆಗಳ ವಿವರ first appeared on Kannada Dunia | Kannada N […]
  • ಹಣ ದುರುಪಯೋಗ ಆರೋಪ ಪಿಡಿಒ ಅಮಾನತು July 27, 2024
    ಚಿತ್ರದುರ್ಗ: ಹಣಕಾಸು ವ್ಯವಹಾರದಲ್ಲಿ ಹಣ ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಚಿಕ್ಕಗೊಂಡನಹಳ್ಳಿ ಪಿಡಿಒ ಎನ್. ಪಾಲಯ್ಯ ಅವರನ್ನು ಅಮಾನತುಗೊಳಿಸಿ, ಅವರ ವಿರುದ್ದ ವಿಚಾರಣೆ ಕಾಯ್ದಿರಿಸಿ, ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಆದೇಶ Read more... The post ಹಣ ದುರುಪಯೋಗ ಆರೋಪ ಪಿಡಿಒ ಅಮಾನತು first appeared on Kannada Dunia | Kannada News | Karnataka News | India News.
  • ಕುಳಿತಲ್ಲೇ ಕಾಲು ಅಲ್ಲಾಡಿಸುತ್ತೀರಾ…..? ಎಚ್ಚರ..…! July 27, 2024
    ನಿಮ್ಮ ಅಕ್ಕಪಕ್ಕದಲ್ಲಿ ಕುಳಿತವರು ಕಾಲನ್ನು ಪದೇ ಪದೇ ಅಲ್ಲಾಡಿಸುತ್ತಿರುವುದನ್ನು ನೀವು ನೋಡಿರಬಹುದು. ಅಥವಾ ನೀವೇ ಪದೇ ಪದೇ ಕಾಲನ್ನು ಅಲ್ಲಾಡಿಸುತ್ತೀರಾದರೆ ಎಚ್ಚರ. ಇದು ರೆಸ್ಟ್ಲೆಸ್ ಸಿಂಡ್ರೋಮ್ ಲಕ್ಷಣವಾಗಿರಬಹುದು. ರೆಸ್ಟ್ಲೆಸ್ Read more... The post ಕುಳಿತಲ್ಲೇ ಕಾಲು ಅಲ್ಲಾಡಿಸುತ್ತೀರಾ…..? ಎಚ್ಚರ..…! first appeared on Kannada Dunia | Kannada News | Karnataka News | India News.
  • ಚಾರ್ಮಾಡಿ ಘಾಟ್ ನಲ್ಲಿ ಭೂಕುಸಿತ ಹಿನ್ನೆಲೆ ಭಾರಿ ವಾಹನಗಳಿಗೆ ನಿರ್ಬಂಧ July 27, 2024
    ಚಿಕ್ಕಮಗಳೂರು: ಚಾರ್ಮಾಡಿ ಘಾಟ್ 10ನೇ ತಿರುವಿನಲ್ಲಿ ಸ್ವಲ್ಪ ಪ್ರಮಾಣದಲ್ಲಿ ಭೂಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸುಮಾರು ಒಂದು ತಿಂಗಳುಗಳಿಂದಲೂ Read more... The post ಚಾರ್ಮಾಡಿ ಘಾಟ್ ನಲ್ಲಿ ಭೂಕುಸಿತ ಹಿನ್ನೆಲೆ ಭಾರಿ ವಾಹನಗಳಿಗೆ ನಿರ್ಬಂಧ first appeared on Kannada Dunia | Kannada News | Karnataka News | India News.