Karnataka State News – Kannada

Unable to display feed at this time.

 

Unable to display feed at this time.

 

Unable to display feed at this time.

 

  • ರೈಲು ಮಾರ್ಗದ ಓವರ್ ಹೆಡ್ ವಿದ್ಯುತ್ ತಂತಿಯನ್ನೇ ಕದ್ದ ಕಳ್ಳರು: ರೈಲುಗಳ ಸಂಚಾರಕ್ಕೆ ಅಡ್ಡಿ July 9, 2026
    ಪಾಟ್ನಾ: ಬಿಹಾರದ ಗಯಾ-ಪಾಟ್ನಾ ರೈಲು ವಿಭಾಗದಲ್ಲಿ ಕಳ್ಳರು ಓವರ್‌ ಹೆಡ್ ವಿದ್ಯುತ್ ತಂತಿಯನ್ನು ಕಳವು ಮಾಡಿದ್ದಾರೆ. ಇದರಿಂದಾಗಿ ಸಂಚಾರಕ್ಕೆ ಅಡ್ಡಿಯಾಗಿದೆ. ಅಪರಿಚಿತ ದುಷ್ಕರ್ಮಿಗಳು ಓವರ್‌ ಹೆಡ್ ವಿದ್ಯುತ್ ತಂತಿಯ ಒಂದು ಭಾಗವನ್ನು ಕದ್ದಿದ್ದಾರೆ ಎಂಬ ಆರೋಪದ ಮೇಲೆ ಬಿಹಾರದ ಗಯಾ-ಪಾಟ್ನಾ ರೈಲ್ವೆ ವಿಭಾಗದಲ್ಲಿ ರೈಲು ಸೇವೆಗಳು ಸುಮಾರು ಮೂರು ಗಂಟೆಗಳ ಕಾಲ ಸ್ಥಗಿತಗೊಂಡವು. ಇದು ತೆಹ್ತಾ ಮತ್ತು ಜೆಹಾನಾಬಾದ್ ನಿಲ್ದಾಣಗಳ ನಡುವಿನ ರೈಲು ಸಂಚಾರಕ್ […]
  • ಮದುವೆ ನೆಪದಲ್ಲಿ ಗರ್ಭಿಣಿಯಾಗಿಸಿ ವಂಚನೆ: ದೂರು ದಾಖಲಾಗುತ್ತಿದ್ದಂತೆ ಪರಾರಿ July 9, 2026
    ಶಿವಮೊಗ್ಗ: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾಗಿಸಿ ವಂಚಿಸಿದ ಶಿವಮೊಗ್ಗದ ಶ್ರೀನಿಧಿ ಎಂಬಾತನ ವಿರುದ್ಧ ಮಹಿಳಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊರ ರಾಜ್ಯದ ಯುವತಿಯನ್ನು ಗರ್ಭಿಣಿ ಮಾಡಿ ಶ್ರೀನಿಧಿ ಎಂಬಾತ ಕೈಕೊಟ್ಟಿದ್ದಾನೆ. ಪ್ರೀತಿ ಪ್ರೇಮದ ಹೆಸರಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಶಿವಮೊಗ್ಗದ ದುರ್ಗಿಗುಡಿಯ ಅನುರಾಧ ಕ್ರಿಯೇಶನ್ಸ್ ನಲ್ಲಿ ನಡೆದಿದೆ. ಯುವತಿ ಗರ್ಭಿಣಿಯಾಗಿರುವ ವಿಚಾರ ತಿಳ […]
  • BREAKING: ಚೀನಾ ಶೂ ಫ್ಯಾಕ್ಟರಿಯಲ್ಲಿ ಭಾರೀ ಬೆಂಕಿ ಅವಘಡ: 28 ಮಂದಿ ಸಾವು | VIDEO July 9, 2026
    ಬೀಜಿಂಗ್: ಚೀನಾದ ಪಾದರಕ್ಷೆಗಳ ಉತ್ಪಾದನಾ ಕೇಂದ್ರದಲ್ಲಿ ಗುರುವಾರ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ 28 ಜನರು ಸಾವನ್ನಪ್ಪಿದ್ದಾರೆ. ಪೂರ್ವ ಚೀನಾದ ಫುಜಿಯಾನ್ ಪ್ರಾಂತ್ಯದ ಹುಯಿಟೆಂಗ್ ಶೂ ಕಾರ್ಖಾನೆಯಲ್ಲಿ ಗುರುವಾರ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 28 ಜನರು ಸಾವನ್ನಪ್ಪಿದ್ದಾರೆ. ತುರ್ತು ಸಿಬ್ಬಂದಿ ಗಂಟೆಗಟ್ಟಲೆ ಬೆಂಕಿ ನಂದಿಸುವಲ್ಲಿ ನೂರಾರು ಅಗ್ನಿಶಾಮಕ ದಳದವರನ್ನು ನಿಯೋಜಿಸಲಾಗಿದೆ. ರಾಜ್ಯ ಸುದ್ದಿ ಸಂಸ್ಥೆ ಕ್ಸಿನ್ಹುವಾ ಪ್ […]
  • ಮನೆಯಲ್ಲಿ ಒಪ್ಪಲ್ಲ ಎಂದು ಪ್ರೀತಿ ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದು ಆತ್ಮಹತ್ಯೆ ಯತ್ನ July 9, 2026
    ಬೆಂಗಳೂರು: ಪ್ರೀತಿ ಮುಂದುವರಿಸಲು ನಿರಾಕರಿಸಿದ್ದಕ್ಕೆ ಪ್ರಿಯತಮೆಗೆ ಚಾಕುವಿನಿಂದ ಇರಿದ ಪ್ರಿಯಕರ ನಂತರ ತಾನೂ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ವರ್ತೂರಿನ ರಾಮಗೊಂಡನಹಳ್ಳಿಯ ಮನೆಯಲ್ಲಿ ಘಟನೆ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ನಂದಿನಿ ದಾಸ್(18) ಅವರಿಗೆ ಚಾಕುವಿನಿಂದ ಇರಿಯಲಾಗಿದೆ. ನವಾಜ್ ಎಂಬಾತ ಕೃತ್ಯವೆಸಗಿದ್ದಾನೆ. ನವಾಜ್ ಪ್ರೀತಿಸಲು ನಂದಿನಿ ಪೋಷಕರು ಒಪ್ಪಿರಲಿಲ್ಲ. ಬೇರೊಬ್ಬನ ಜೊತೆಗೆ ನಂದಿನಿ ಮದುವೆಗೆ ನಿರ್ಧರಿ […]
  • ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ, ಪರಿಷ್ಕರಣೆ ಮಾಡಲಿದ್ದೇವೆ: ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ July 9, 2026
    ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಎಲ್ಲಾ ಗ್ಯಾರಂಟಿ ಯೋಜನೆಗಳು ಕಡ್ಡಾಯವಾಗಿ ಮುಂದುವರೆಯಲಿವೆ. ಆದರೆ, ಇವುಗಳ ಸಮರ್ಪಕ ಅನುಷ್ಠಾನದ ಕುರಿತು ಸಿಎಜಿ ವರದಿ ಬಂದ ನಂತರ ಸಮಗ್ರವಾಗಿ ಪರಿಶೀಲನೆ ನಡೆಸಿ, ಅಗತ್ಯ ಪರಿಷ್ಕರಣೆ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪ ಡಿಸಿದ್ದಾರೆ. ಬೆಳಗಾವಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಉನ್ನತ ಮಟ್ಟದ ಪ್ರಗತಿ ಪರಿಶೀ […]