Karnataka State News – Kannada

Unable to display feed at this time.

 

Unable to display feed at this time.

 

Unable to display feed at this time.

 

  • BIG NEWS: ಕರ್ನಾಟಕದಲ್ಲಿ ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ, ಪ್ರಧಾನಿ ಮೋದಿಯವರಿಗೆ ಏನು ಕಾಣುತ್ತಿದೆಯೋ ಗೊತ್ತಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ May 10, 2026
    ರಾಯಚೂರು: ಕರ್ನಾಟಕದಲ್ಲಿ ಯಾವ ಕುರ್ಚಿಗಳೂ ಅಲ್ಲಾಡುತ್ತಿಲ್ಲ. ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ. ಪ್ರಧಾನಿಯವರ ಕಣ್ಣಿಗೆ ಏನು ಕಾಣುತ್ತಿದೆಯೋ ಗೊತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು‌. ಪಂಚರಾಜ್ಯಗಳ ಚುನಾವಣೆ ಬಳಿಕ ಸಿಎಂ ಕುರ್ಚಿಗಳು ಅಲ್ಲಾಡುತ್ತಿವೆ. ಕರ್ನಾಟಕದಲ್ಲಿ ಕರ್ನಾಟಕದಲ್ಲಿ ಸಿಎಂ ಕುರ್ಚಿ ಅಲುಗಾಡುತ್ತಿದೆ. ಕುರ್ಚಿ ಕಿತ್ತಾಟ ಆರಂಭವಾಗಿದೆ. ಕೇರಳ, ಪಂಜಾಬ್ ನಲ್ಲೂ ಇದೇ ರೀತಿ ಆಗಿದೆ ಎಂದು ಪ್ರಧಾನಿ ಮೋದಿ ನೀಡಿ […]
  • ಪ್ರಧಾನಿ ಮೋದಿಗೆ ತಮಿಳುನಾಡು ನೂತನ ಸಿಎಂ ವಿಜಯ್ ಕೃತಜ್ಞತೆ ಸಲ್ಲಿಕೆ May 10, 2026
    ಚೆನ್ನೈ: ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ವಿಜಯ್ ಅವರಿಗೆ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ವಿಜಯ್ ಕೃತಜ್ಞತೆ ಸಲ್ಲಿಸಿದ್ದಾರೆ. ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿ. ಜೋಸೆಫ್ ವಿಜಯ್ ಅವರಿಗೆ ಅಭಿನಂದಿಸಿದ ಪ್ರಧಾನಿ ಮೋದಿ, ಅವರ ಅಧಿಕಾರಾವಧಿ ಅತ್ಯುತ್ತಮವಾಗಿರಲಿ ಎಂದು ಹಾರೈಸುತ್ತೇನೆ. ಜನರ ಜೀವನವನ್ನು ಸುಧಾರಿಸಲು ಕೇಂದ್ರ ಸರ್ಕಾರವು ತಮಿಳುನಾಡು ಸರ್ಕಾರದೊಂದಿಗೆ ಸಹಭಾಗ […]
  • ದೇಶಾದ್ಯಂತ ಶಾಲೆಗಳಲ್ಲಿ ಭಾರತೀಯ ಭಾಷಾ ಬೇಸಿಗೆ ಶಿಬಿರ ಆಯೋಜನೆ May 10, 2026
    ನವದೆಹಲಿ: ಶಿಕ್ಷಣ ಸಚಿವಾಲಯವು ಬೇಸಿಗೆ ರಜೆಯಲ್ಲಿ ದೇಶಾದ್ಯಂತದ ಎಲ್ಲಾ ಶಾಲೆಗಳಲ್ಲಿ ಭಾರತೀಯ ಭಾಷಾ ಬೇಸಿಗೆ ಶಿಬಿರ 2026 ಅನ್ನು ಆಯೋಜಿಸಲಿದೆ. ಒಂದು ವಾರದ ಅವಧಿಯ ಶಿಬಿರವು ವಿದ್ಯಾರ್ಥಿಗಳಿಗೆ ಸ್ವಯಂ ಪರಿಚಯ, ಶಬ್ದಕೋಶ ನಿರ್ಮಾಣ, ನಿಜ ಜೀವನದ ಸಂಭಾಷಣೆಗಳು ಮತ್ತು ಸಾಂಸ್ಕೃತಿಕ ಮೆಚ್ಚುಗೆಯ ಮೇಲೆ ಕೇಂದ್ರೀಕರಿಸಿದ ಸಂವಾದಾತ್ಮಕ ಚಟುವಟಿಕೆಗಳ ಮೂಲಕ ವಿವಿಧ ಭಾರತೀಯ ಭಾಷೆಗಳಲ್ಲಿ ಮೂಲಭೂತ ಸಂವಹನ ಕೌಶಲ್ಯಗಳನ್ನು ಕಲಿಯಲು ಆಕರ್ಷಕ ಅವಕಾಶವನ್ನು ಒದಗ […]
  • ಮೇ 11ರಂದು ಅಪ್ರೆಂಟಿಶಿಪ್ ಮೇಳ: ಖಾಸಗಿ ಕಂಪನಿಗಳಿಂದ ಅಭ್ಯರ್ಥಿಗಳಿಗೆ ಸಂದರ್ಶನ May 10, 2026
    ಕೊಪ್ಪಳ: ಕೊಪ್ಪಳ ಜಿಲ್ಲಾ ಮಟ್ಟದ ರಾಷ್ಟ್ರೀಯ ಶಿಶಿಕ್ಷು (ಅಪ್ರೆಂಟಿಶಿಪ್) ಮೇಳವನ್ನು ಮೇ 11 ರಂದು ಬೆಳಿಗ್ಗೆ 10 ಗಂಟೆಗೆ ಕುಕನೂರಿನ ಗುದ್ನೆಪ್ಪನ ಮಠದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ. ಈ ಮೇಳದಲ್ಲಿ ಬೆಂಗಳೂರಿನ ಪ್ರಮುಖ ಕಂಪನಿಗಳಾದ  Toyota Industries Engine India Pvt Ltd, Shindegen India Pvt.Ltd, Schneider Electric India Pvt .Ltd, AT India Auto parts Pvt Ltd, Toyoda Gos […]
  • ಸಚಿವ ಡಿ.ಸುಧಾಕರ್ ಅಂತಿಮ ದರ್ಶನ ಪಡೆದು ಬಿಕ್ಕಿ ಬಿಕ್ಕಿ ಅತ್ತ ಡಿಸಿಎಂ ಡಿ.ಕೆ.ಶಿವಕುಮಾರ್ May 10, 2026
    ಬೆಂಗಳೂರು: ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಸಚಿವ ಡಿ.ಸುಧಾಕರ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್, ಸುಧಾಕರ್ ಅವರನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇದಕ್ಕೂ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ […]