Karnataka State News – Kannada

Unable to display feed at this time.

 

Unable to display feed at this time.

 

Unable to display feed at this time.

 

  • ಸತತ ಮೂರು ಬಾರಿ ಅಧಿಕಾರ ಹಿಡಿದು ಮೆರೆದ ದೀದಿ ಮಮತಾ ಬ್ಯಾನರ್ಜಿ ಸ್ಥಿತಿ ಈಗ ಅಧೋಗತಿ June 15, 2026
    ಹೊಸದಿಲ್ಲಿ: ಪಶ್ಚಿಮ ಬಂಗಾಳದ ರಾಜಕೀಯ ಅಂಗಳದಲ್ಲಿ ದಶಕಗಳ ಕಾಲ ಅಧಿಪತ್ಯ ಮೆರೆದಿದ್ದ ‘ದೀದಿ’ ಎಂದೇ ಜನಪ್ರಿಯರಾದ ಮಮತಾ ಬ್ಯಾನರ್ಜಿ, ಇಂದು ತಮ್ಮ ರಾಜಕೀಯ ಜೀವನದ ಅತ್ಯಂತ ಕಠಿಣ ಹಂತವನ್ನು ಎದುರಿಸುತ್ತಿದ್ದಾರೆ.ಸತತ ಮೂರು ಬಾರಿ ಅಧಿಕಾರ ಹಿಡಿದು, ಬಂಗಾಳದ ರಾಜಕೀಯವನ್ನು ತಮ್ಮ ಮುಷ್ಟಿಯಲ್ಲಿ ಇಟ್ಟುಕೊಂಡಿದ್ದ ಟಿಎಂಸಿ, ಇತ್ತೀಚಿನ ಚುನಾವಣೆಗಳಲ್ಲಿ ಕಂಡ ಹೀನಾಯ ಸೋಲು ಪಕ್ಷದ ಅಸ್ತಿತ್ವದ ಮೇಲೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪಶ್ಚಿಮ ಬಂಗಾಳದ […]
  • ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು, ಪ್ರೀತಿಯಿಂದ ಕೊಟ್ಟಿರುವ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟೋಕ್ತಿ June 15, 2026
    ಬೆಂಗಳೂರು: ಆದಾಯ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು, ನಮ್ಮ ಸರ್ಕಾರ ಪ್ರೀತಿಯಿಂದ ಕೊಟ್ಟಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂದು ವಿರೋಧ ಪಕ್ಷಗಳು ಪ್ರಚಾರ ಮಾಡುತ್ತಿವ ವಿಚಾರವಾಗಿ , ವಿ […]
  • ಪೆದ್ದಿ ಹವಾ: ಎರಡನೇ ಭಾನುವಾರವೂ ಭರ್ಜರಿ ಟಿಕೆಟ್ ಸೇಲ್ಸ್, ರಾಮ್ ಚರಣ್ ಚಿತ್ರಕ್ಕೆ ಪ್ರೇಕ್ಷಕರ ಜೈಕಾರ June 15, 2026
    ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ಗ್ರಾಮೀಣ ಕ್ರೀಡಾ ಆಧಾರಿತ ಚಿತ್ರ ಪೆದ್ದಿ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ. ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರುವ ಈ ಸಿನಿಮಾ, ಬಿಡುಗಡೆಯಾಗಿ 11 ದಿನಗಳು ಕಳೆದರೂ ತನ್ನ ಕ್ರೇಜ್ ಕಳೆದುಕೊಂಡಿಲ್ಲ. ಭಾನುವಾರ ಚಿತ್ರದ ಟಿಕೆಟ್ ಮಾರಾಟದಲ್ಲಿ ಭಾರಿ ಜಿಗಿತ ಕಂಡಿದ್ದು, ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬುಚ್ಚಿಬಾಬು ಸನಾ ನಿರ್ದೇಶನದ ಈ ಚಿತ್ರಕ್ಕೆ ಎರಡ […]
  • GOOD NEWS : ರಾಜ್ಯ ಸರ್ಕಾರದಿಂದ ನೇಕಾರರಿಗೆ ಗುಡ್ ನ್ಯೂಸ್ ; 5,000 ರೂ. ಆರ್ಥಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ June 15, 2026
    ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ಹಾಗೂ ನೇಕಾರಿಕೆಗೆ ಸಂಬಂಧಿಸಿದ ಇತರ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರಿಗೆ 2026-27ನೇ ಸಾಲಿನ ‘ನೇಕಾರ ಸಮ್ಮಾನ್ ಯೋಜನೆ’ಯಡಿ ವಾರ್ಷಿಕ ₹5,000 ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಜುಲೈ 20 ಅರ್ಜಿ ಸಲ್ಲಿಸಲು ಕೊನೆಯ ದಿನ. 2025-26ನೇ ಸಾಲಿನಲ್ಲಿ ಈ ಯೋಜನೆಯಡಿ ಸೌಲಭ್ಯ ಪಡೆದಿರುವ ನೇಕಾರರ ಪಟ್ಟಿಯಲ್ಲಿ, ಪ್ರಸ್ತುತ ಸಾಲಿನಲ್ಲಿ ಮೃತ […]
  • BREAKING : ‘ಕುಂಕುಂಭಾಗ್ಯ’ ಸೀರಿಯಲ್ ಖ್ಯಾತಿಯ ನಟಿ ‘ಸಂಚಿತಾ ಉಗಾಳೆ’ ನೇಣು ಬಿಗಿದುಕೊಂಡು ಆತ್ಮಹತ್ಯೆ.! June 15, 2026
    ಜನಪ್ರಿಯ ಟಿವಿ ಧಾರಾವಾಹಿ ಕುಂಕುಂಭಾಗ್ಯ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಯುವ ನಟಿ ಸಂಚಿತಾ ಉಗಾಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈ ಸಮೀಪದ ನಾಲಾಸೋಪಾರಾದಲ್ಲಿ ನಡೆದಿದೆ. ಕೇವಲ 22 ವರ್ಷ ವಯಸ್ಸಿನಲ್ಲೇ ಅವರ ಸಾವಿನ ಸುದ್ದಿ ದೂರದರ್ಶನ ಕ್ಷೇತ್ರ ಮತ್ತು ಅಭಿಮಾನಿಗಳಿಗೆ ಆಘಾತ ಉಂಟುಮಾಡಿದೆ. ಪೊಲೀಸರ ಮಾಹಿತಿ ಪ್ರಕಾರ, ಜೂನ್ 14ರಂದು ಸಂಜೆ 7 ರಿಂದ 7.30ರ ನಡುವೆ ನಾಲಾಸೋಪಾರಾ ಪೂರ್ವದ ಆಚೋಲೆ ಗ್ರಾಮದ ಸಾಯಿ ಸಂತೋಷಿ ಕಟ್ಟಡದ […]