Unable to display feed at this time.
- ಆಷಾಢದಲ್ಲಿ ಚಿನ್ನ ಖರೀದಿಸುವವರಿಗೆ ಶುಭ ಸುದ್ದಿ :ಚಿನ್ನದ ಬೆಲೆ ಮತ್ತೆ ಇಳಿಕೆ ಇಂದಿನ ಹೊಸ ದರ ಇಲ್ಲಿದೆ July 16, 2026ಬೆಂಗಳೂರು: ಜಾಗತಿಕ ರಾಜಕೀಯ ವಿದ್ಯಮಾನಗಳು ಹಾಗೂ ಅಮೆರಿಕ-ಇರಾನ್ ಸಂಘರ್ಷ ಉಲ್ಬಣಗೊಳ್ಳುತ್ತಿದ್ದಂತೆಯೇ, ದೇಶೀಯ ಮಾರುಕಟ್ಟೆಯಲ್ಲಿ ಬುಲಿಯನ್ ದರಗಳಲ್ಲಿ ಭಾರಿ ಹಾವು-ಏಣಿ ಆಟ ಮುಂದುವರಿದಿದೆ. ಸತತ ಮೂರು ಸೆಷನ್ಗಳಲ್ಲಿ ಭರ್ಜರಿ ಇಳಿಕೆ ಕಂಡು, ನಿನ್ನೆ ಅಂದರೆ ಬುಧವಾರ (ಜುಲೈ 15) ದಿಢೀರ್ ಏರಿಕೆಯಾಗಿದ್ದ ಚಿನ್ನದ ದರವು ಜುಲೈ 16ರ ಗುರುವಾರದಂದು ಮತ್ತೆ ಇಳಿಕೆಯತ್ತ ಮುಖ ಮಾಡಿದೆ. ಆದರೆ ಇದೇ ಅವಧಿಯಲ್ಲಿ ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಕಂಡು […]
- EPFO ಸದಸ್ಯರಿಗೆ ಗುಡ್ ನ್ಯೂಸ್ 8.25% ಪಿಎಫ್ ಬಡ್ಡಿ ಹಣ ಖಾತೆಗೆ ಜಮಾ: ಹೀಗೆ ತಕ್ಷಣ ಚೆಕ್ ಮಾಡಿ July 16, 2026ಬೆಂಗಳೂರು: ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ (EPFO) 2025-26ರ ಆರ್ಥಿಕ ವರ್ಷಕ್ಕೆ ಅನುಮೋದಿಸಲಾದ ಶೇ. 8.25 ರಷ್ಟು ವಾರ್ಷಿಕ ಬಡ್ಡಿದರವನ್ನು ಚಂದಾದಾರರ ಖಾತೆಗಳಿಗೆ ಜಮೆ ಮಾಡಲು ಅಧಿಕೃತವಾಗಿ ಚಾಲನೆ ನೀಡಿದೆ. ಜುಲೈ 15, 2026 ರಿಂದಲೇ ಚಂದಾದಾರರ ಪಿಎಫ್ ಖಾತೆಗಳಲ್ಲಿ ಬಡ್ಡಿಯ ಹಣ ಪ್ರತಿಫಲಿಸಲು ಆರಂಭಿಸಿದೆ ಎಂದು ತಿಳಿದುಬಂದಿದೆ. ಕೇಂದ್ರ ಕಾರ್ಮಿಕ ಮತ್ತ […]
- BREAKING : ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ ; ರಾಜ್ಯಸಭೆ ಸ್ಥಾನಕ್ಕೆ ನಟಿ ಕೋಯಲ್ ಮಲ್ಲಿಕ್ ರಾಜೀನಾಮೆ ! July 16, 2026ನವದೆಹಲಿ: ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ)ಗೆ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ಖ್ಯಾತ ಬೆಂಗಾಲಿ ನಟಿ ಹಾಗೂ ಟಿಎಂಸಿ ರಾಜ್ಯಸಭಾ ಸದಸ್ಯೆ ಕೋಯೆಲ್ ಮಲ್ಲಿಕ್ ಗುರುವಾರ ತಮ್ಮ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕೇವಲ ನಾಲ್ಕು ತಿಂಗಳ ಹಿಂದಷ್ಟೇ ಟಿಎಂಸಿ ಅಭ್ಯರ್ಥಿಯಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ಕೋಯೆಲ್ ಮಲ್ಲಿಕ್ ಅವರ ಈ ಅನಿರೀಕ್ಷಿತ ನಿರ್ಧಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ನಾಲ […]
- SHOCKING : ಅಣ್ಣನ ಪ್ರೀತಿ ನಿರಾಕರಿಸಿದ್ದಕ್ಕೆ ಕೊಲೆಗಾರನಾದ ತಮ್ಮ ; ಬೆಂಗಳೂರಲ್ಲಿ ಕಾನೂನು ವಿದ್ಯಾರ್ಥಿನಿಯ ಬರ್ಬರ ಹತ್ಯೆ.! July 16, 2026ಬೆಂಗಳೂರು : ಪ್ರೇಮ ಸಂಬಂಧವನ್ನು ನಿರಾಕರಿಸಿದ್ದ ಕಾರಣಕ್ಕೆ 22 ವರ್ಷದ ಕಾನೂನು ವಿದ್ಯಾರ್ಥಿನಿಯೊಬ್ಬಳನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಕೊಡಿಹಳ್ಳಿಯಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಇಬ್ಬರು ಸಹೋದರರನ್ನು ಪೊಲೀಸರು ಬಂಧಿಸಿದ್ದು, ಯುವತಿಯ ಸಾವಿನ ಬಳಿಕ ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಲಾಗಿದೆ. ಮೃತ ವಿದ್ಯಾರ್ಥಿನಿಯನ್ನು ಅಮೃತಾ (22) ಎಂದು ಗುರುತಿಸಲಾಗಿದೆ. ಅವರು ನಾಲ್ಕನೇ ವರ್ಷದ ಕಾನೂನು ಪದವಿ ವ್ […]
- ಜಗನ್ನಾಥ ರಥಯಾತ್ರೆ 2026: ವರುಣನ ಸಿಂಚನದ ನಡುವೆ ಪುರಿ ಜಗನ್ನಾಥ ರಥಯಾತ್ರೆಗೆ ಅದ್ಧೂರಿ ಚಾಲನೆ: ಲಕ್ಷಾಂತರ ಭಕ್ತರ ಸಾಗರ July 16, 2026ಪುರಿ : ವಿಶ್ವವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯು ಜುಲೈ 16, 2026ರ ಗುರುವಾರದಂದು ಒಡಿಶಾದ ಪವಿತ್ರ ನಗರಿ ಪುರಿಯಲ್ಲಿ ಅತ್ಯಂತ ಭಕ್ತಿ ಸದ್ಭಾವನೆಗಳೊಂದಿಗೆ ಅಧಿಕೃತವಾಗಿ ಆರಂಭಗೊಂಡಿದೆ. ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದ್ದಂತೆ, ಮುಂಜಾನೆಯಿಂದಲೇ ಸಾಧಾರಣದಿಂದ ಭಾರಿ ಮಳೆ ಸುರಿಯುತ್ತಿದ್ದರೂ, ಅದಾವುದನ್ನೂ ಲೆಕ್ಕಿಸದ ಲಕ್ಷಾಂತರ ಭಕ್ತರು ಜಗನ್ನಾಥನ ದರ್ಶನಕ್ಕಾಗಿ ಪುರಿಯ ಬಡಾ ದಂಡಾ ರಸ್ತೆಯಲ್ಲಿ ಸಮಾವೇಶಗೊಂಡಿದ್ದಾರೆ. ಹಿಂದ […]