Unable to display feed at this time.
- ಅಯ್ಯಯ್ಯೋ ಅಲ್ಪಮೊತ್ತಕ್ಕೆ ಸುಸ್ತಾದ ಮುಂಬೈ; ಮತ್ತೊಂದು ತಂಡವನ್ನು ಮನೆಗೆ ಕಳುಹಿಸುವ ಅವಕಾಶ ಕೈಚೆಲ್ಲಿತಾ ಪಾಂಡ್ಯ ಪಡೆ? May 20, 2026ಇಂದು ( ಮೇ 20 ) ಕೊಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಐಪಿಎಲ್ 2026ರ ಲೀಗ್ ಹಂತದ 65ನೇ ಪಂದ್ಯ ನಡೆಯುತ್ತಿದ್ದು, ಮುಂಬೈ ಇಂಡಿಯನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿವೆ. ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆರಿಸಿಕೊಂಡ ಕೊಲ್ಕತ್ತಾ ನೈಟ್ ರೈಡರ್ಸ್ ಮುಂಬೈ ಇಂಡಿಯನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿ ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದೆ. ಮಳೆಯಿಂದಾಗಿ ಕೆಲ ಕಾಲ ಪಂದ್ಯ ಸ್ಥಗಿತಗ […]
- ಪ್ರಧಾನಿ ಮೋದಿಯಿಂದ ಮೆಲೋನಿಗೆ ‘Melody’ ಚಾಕೊಲೇಟ್ ಗಿಫ್ಟ್: ಕೇವಲ ಒಂದೇ ದಿನದಲ್ಲಿ 12 ಕೋಟಿ ವ್ಯೂಸ್ ಪಡೆದು ಧೂಳೆಬ್ಬಿಸಿತು ರೋಮ್ನ ಕ್ಯೂಟ್ ವಿಡಿಯೋ May 20, 2026ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ರಾಜತಾಂತ್ರಿಕ ಬಾಂಧವ್ಯ ಕೇವಲ ಮಾತುಕತೆಗಷ್ಟೇ ಸೀಮಿತವಾಗಿಲ್ಲ, ಅದು ಇಂಟರ್ನೆಟ್ನ ಅತ್ಯಂತ ದೊಡ್ಡ ಟ್ರೆಂಡ್ ಕೂಡ ಹೌದು ಎಂಬುದು ಮತ್ತೊಮ್ಮೆ ಸಾಬೀತಾಗಿದೆ ರೋಮ್ನಲ್ಲಿ ನಡೆದ ಉಭಯ ನಾಯಕರ ಭೇಟಿಯ ವೇಳೆ ನಡೆದ ಒಂದು ಅತ್ಯಂತ ಸರಳ ಹಾಗೂ ಕ್ಯೂಟ್ ಪ್ರಸಂಗ ಈಗ ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. ತಮ್ಮ ಐದು ದೇಶಗಳ ಪ್ರವಾಸದ ಅಂತಿಮ ಹಂತವಾಗಿ ಇಟಲಿ ತಲು […]
- ಆ ಐಪಿಎಲ್ ತಂಡದ ಅಭಿಮಾನಿಗಳಿಂದ ತಾಯಿ ಹಾಗೂ ಅಕ್ಕನಿಗೆ ನಿಂದನೆ: ನಾನೊಬ್ಬ ರಾಷ್ಟ್ರೀಯ ಕ್ರಿಕೆಟಿಗ ಮರ್ಯಾದೆ ಕೊಡ್ರೋ ಎಂದು ಗೋಳಾಡಿದ ಆಟಗಾರ; ವಿಡಿಯೊ May 20, 2026ಪ್ರಸ್ತುತ ನಡೆಯುತ್ತಿರುವ 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು, ಸದ್ಯ ಯಾವ ನಾಲ್ಕು ತಂಡಗಳು ಪ್ಲೇಆಫ್ಗೆ ಲಗ್ಗೆ ಇಡಲಿವೆ ಎಂಬ ಪ್ರಶ್ನೆ ಎದ್ದಿದೆ. ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಯಶಸ್ವಿಯಾಗಿ ಪ್ಲೇಆಫ್ಗೆ ತಲುಪಿದ್ದು, ಇನ್ನುಳಿದ ಒಂದು ಸ್ಥಾನಕ್ಕೆ ಪೈಪೋಟಿ ಏರ್ಪಟ್ಟಿದೆ. ಇನ್ನು ಇದೇ ವೇಳೆ […]
- BIG NEWS: ಕುಮಾರಸ್ವಾಮಿ ಪಂಥಾಹ್ವಾನ ನಾನು ಸ್ವೀಕರಿಸುವೆ: ದಿನಾಂಕ ಹಾಗೂ ಸ್ಥಳ ನಿಗದಿ ಮಾಡಲಿ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್ May 20, 2026ಬೆಂಗಳೂರು: ಬಿಡದಿ ಟೌನ್ ಶಿಪ್ ವಿಚಾರವಾಗಿ ಕುಮಾರಸ್ವಾಮಿ ಅವರು ಪಂಥಾಹ್ವಾನ ಕರೆದಿದ್ದಾರಂತೆ. ಅವರ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ನನಗೆ ಮೂರು ದಿನ ಸಮಯ ಸಾಕು. ಯಾವತ್ತು ಸಮಯ ನಿಗದಿ ಮಾಡುವಿರೋ ನಾನು ಅಂದು ತಯಾರಿದ್ದೇನೆ. ಜಾಗ ಹಾಗೂ ಸಮಯ ಅವರೇ ನಿಗದಿ ಮಾಡಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸರ್ಕಾರಿ ಗೃಹ ಕಚೇರಿ ಕುಮಾರಪಾರ್ಕ್ ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ಯೋಜನೆ ಕುರಿತು ಆ ಭಾಗದ […]
- ಆಸ್ಟ್ರೇಲಿಯಾದ ಮ್ಯಾರಥಾನ್ ನಲ್ಲಿ ಗಮನಸೆಳೆದ ಪೊಲೀಸ್ ಅಧಿಕಾರಿ ಸಂದೀಪ್ ಪಾಟೀಲ್, ಸದಾನಂದ ಅಮ್ರಾಪುರ May 20, 2026ಆಸ್ಟ್ರೇಲಿಯಾದ ಮ್ಯಾರಥಾನ್ ಓಟದಲ್ಲಿ ಕರ್ನಾಟಕದ ಪೊಲೀಸ್ ಅಧಿಕಾರಿ ಸಂದೀಪ್ ಪಾಟೀಲ್ ಮತ್ತು ವೃಕ್ಷಥಾನ್ ನ ಸದಾನಂದ ಅಮ್ರಾಪುರ ಭಾಗಿಯಾಗಿ ಗಮನಸೆಳೆದಿದ್ದಾರೆ. ಅವರಿಗೆ ಸಚಿವ ಎಂ.ಬಿ. ಪಾಟೀಲ್ ಅಭಿನಂದನೆ ಸಲ್ಲಿಸಿದ್ದಾರೆ. ಆಸ್ಟ್ರೇಲಿಯಾದ ಮ್ಯಾರಥಾನ್ ಓಟದಲ್ಲಿ ಗಮನ ಸೆಳೆದ ವೃಕ್ಷಥಾನ್ ನ ಬ್ರಾಂಡ್ ಅಂಬಾಸೆಡರ್ಸ್! ನಾಡಿನ ಹೆಸರಾಂತ ಪೊಲೀಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರು ಆಸ್ಟ್ರೇಲಿಯಾದ ಪಶ್ಚಿಮ ಸಿಡ್ನಿಯಲ್ಲಿ ಇದೇ ಮೇ 17ರಂದು ನಡೆದ ಐರನ್ಮ್ […]