Unable to display feed at this time.
- ಪ್ರಮಾಣವಚನ ಸಮಯದಲ್ಲಿ ಡಿಕೆ ಸಂವಿಧಾನದ ಪುಸ್ತಕವನ್ನೇಕೆ ಹಿಡಿದಿದ್ದರು?; ಆರ್ ಅಶೋಕ್ ಆಕ್ರೋಶ June 4, 2026ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ರಚನೆಯಾದ ಹೊಸ ಸರ್ಕಾರ, ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯನವರ ರಿಮೋಟ್ ಕಂಟ್ರೋಲ್ನಿಂದ ನಡೆಯಲಿದೆ. ಇದರಿಂದ ಜನರಿಗೆ ಏನೂ ಹೊಸತು ಸಿಕ್ಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಿರುವುದು ಹಳೆ ಸಿನಿಮಾದ ಪೋಸ್ಟರ್ ಬದಲಾದಂತಿದೆ. ಮುಖ್ಯಮಂತ್ರಿ ನಿವಾಸದ ಮುಂಭಾಗದ ಫಲಕದಲ್ಲಿ ಹೆಸ […]
- ರೈತ ತಹಶೀಲ್ದಾರ್ ಕಚೇರಿಗೆ ಹೋಗಿ ಕೆಲಸ ಮುಗಿಸಿಕೊಂಡು ಸಂತೋಷದಿಂದ ಹೊರಬರಬೇಕು; ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್ ಮೊದಲ ಸಭೆಯ ಹೈಲೈಟ್ಸ್ ಇಲ್ಲಿವೆ June 4, 2026ಬೆಂಗಳೂರು: ಒಳ್ಳೆಯ ಆಡಳಿತ ನೀಡುವುದಾಗಿ ರಾಜ್ಯದ ಜನತೆಗೆ ಭರವಸೆ ನೀಡಿದ್ದೇವೆ. ಸರ್ಕಾರದ ಯೋಜನೆಗಳು ನಿಗದಿತ ಸಮಯದೊಳಗೆ ಜನರಿಗೆ ತಲುಪಲು ಜವಾಬ್ದಾರಿ ಮತ್ತು ಪಾರದರ್ಶಕವಾಗಿ ಕೆಲಸ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರು ಹೇಳಿದರು. ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು, ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಳೆದ ಮೂರು ವರ್ಷಗಳಲ್ಲಿ […]
- ಬೆಂಗಳೂರಿನಲ್ಲಿ ತುಂಬು ಗರ್ಭಿಣಿಯ ಯೋಗಾಸನ 39 ವಾರದಲ್ಲೂ ಚಕ್ರಾಸನ ಮಾಡಿದ ಮಹಿಳೆ ವಿಡಿಯೋ ವೈರಲ್: ನೆಟ್ಟಿಗರಲ್ಲಿ ಶುರುವಾಯ್ತು ಭಾರಿ ಪರ-ವಿರೋಧ ಫೈಟ್ June 4, 2026ಬೆಂಗಳೂರು: ಇಂಟರ್ನೆಟ್ ಜಗತ್ತಿನಲ್ಲಿ ಸದ್ಯ ಸಿಲಿಕಾನ್ ಸಿಟಿ ಬೆಂಗಳೂರಿನ ತುಂಬು ಗರ್ಭಿಣಿ ಮಹಿಳೆಯೊಬ್ಬರ ವಿಡಿಯೋ ಬಿರುಗಾಳಿ ಎಬ್ಬಿಸಿದೆ. 9 ತಿಂಗಳ (39 ವಾರಗಳ) ಪೂರ್ಣ ಗರ್ಭಿಣಿಯಾಗಿರುವ ಬೆಂಗಳೂರಿನ ಮಹಿಳೆಯೊಬ್ಬರು ಅತ್ಯಂತ ಕಠಿಣವಾದ ಯೋಗಾಸನಗಳನ್ನು ಸಲೀಸಾಗಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ದೊಡ್ಡ ಮಟ್ಟದ ಪರ-ವಿರೋಧ ಚರ್ಚೆಗೆ ಗ್ರಾಸವಾಗಿದೆ.ಮಹಾವಸ್ಥೆಯ ಅಂತಿಮ ಹಂತದಲ್ಲೂ ಮಹಿಳೆ ಪ್ರದರ್ಶಿಸಿದ ಅಪ್ […]
- ”ಕ್ಷಮಿಸಿ ಅಮ್ಮಾ, ಅಪ್ಪಾ.. ಮತ್ತೆ ಪರೀಕ್ಷೆ ಬರೆಯುವ ಧೈರ್ಯ ನನಗಿಲ್ಲ”.. ಮನಕಲಕುವ ‘NEET’ ವಿದ್ಯಾರ್ಥಿನಿಯ ಡೆತ್ ನೋಟ್.! June 4, 2026ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ಮಗನಿಯಾ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ನೀಟ್ (NEET) ಪರೀಕ್ಷೆ ಬರೆದಿದ್ದ ಆಕಾಂಕ್ಷ ಚತುರ್ವೇದಿ ಎಂಬ ವಿದ್ಯಾರ್ಥಿನಿ ಮನೆಯ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇತ್ತೀಚೆಗೆ ನಡೆದ ನೀಟ್ ಪರೀಕ್ಷೆಯಲ್ಲಿ ತನಗೆ 650 ಅಂಕಗಳು ಬರುತ್ತವೆ ಎಂದು ಆಕಾಂಕ್ಷ ನಿರೀಕ್ಷಿಸಿದ್ದಳು. ಆದರೆ, ಪೇಪರ್ ಸೋರಿಕೆ ಮತ್ತು ಪರೀಕ್ಷೆ ರದ್ದಾದಂತಹ ಬೆಳವಣಿಗೆಗಳಿಂದಾಗಿ ಆಕೆ ತೀವ […]
- ಅಧಿಕಾರ ಬೇಕಾದವರು ಡಿಕೆಶಿ ಹಿಂದೆ ಹೋಗಿ ವೇದಿಕೆಯಲ್ಲೇ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ June 4, 2026ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ನೂತನ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನಡುವೆ ಹೊಸ ರಾಜಕೀಯ ಸಂಚಲನ ಶುರುವಾಗಿದೆ. “ಅಧಿಕಾರ ಮತ್ತು ಪೀಠ ಬೇಕಾದವರು ಸಿಎಂ ಡಿ.ಕೆ. ಶಿವಕುಮಾರ್ ಹಿಂದೆ ಹೋಗಲಿ, ಪಕ್ಷ ಸಂಘಟನೆ ಮಾಡುವವರು ನನ್ನ ಜೊತೆ ಬರಲಿ” ಎಂದು ಬಿ.ಕೆ. ಹರಿಪ್ರಸಾದ್ ನೀಡಿರುವ ಸ್ಫೋಟಕ ಹೇಳಿಕೆ ಈಗ ಸಖತ್ ಚರ್ಚೆಗೆ ಗ್ರಾಸವಾಗಿದೆ.ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭ […]