Unable to display feed at this time.
- ಡಿ.ಕೆ. ಶಿವಕುಮಾರ್ ನೇತೃತ್ವದ 100 ದಿನದ ಆಡಳಿತದಲ್ಲಿ ಗಮನಾರ್ಹ ಸಾಧನೆ ಇಲ್ಲ: ಮಾಜಿ ಸಚಿವ ಆರಗ ಜ್ಞಾನೇಂದ್ರ September 10, 2026ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ನೂರು ದಿನಗಳ ಆಡಳಿತದಲ್ಲಿ ಗಮನಾರ್ಹ ಸಾಧನೆ ಕಾಣುತ್ತಿಲ್ಲ. ಇದು ಶೂನ್ಯ ಸಾಧನೆಯ ಸರ್ಕಾರವಾಗಿದೆ ಎಂದು ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ…
- ರಾಜ್ಯದಲ್ಲಿ ಸೈಬರ್ ವಂಚನೆಗೊಳಗಾದವರ ನೆರವಿಗೆ ವಿಶೇಷ ಸಹಾಯವಾಣಿ, ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ರೌಡಿ ನಿಗ್ರಹ ಪಡೆ ರಚನೆ September 10, 2026ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿ ನೂರು ದಿನಗಳಾದ ಈ ಸುಸಂದರ್ಭದಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಹಲವು ಮಹತ್ವದ…
- ದೆಹಲಿ ಬ್ರಿಕ್ಸ್ ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭಾಗಿ: 7 ವರ್ಷಗಳ ನಂತರ ಭಾರತಕ್ಕೆ ಭೇಟಿ September 10, 2026ನವದೆಹಲಿ: ಸೆಪ್ಟೆಂಬರ್ 12 ರಿಂದ ನವದೆಹಲಿಯಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಚೀನಾ ಗುರುವಾರ ದೃಢಪಡಿಸಿದ್ದು, ಅವರ…
- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ September 10, 2026ಎಸ್ಬಿಐ ನೇಮಕಾತಿ 2026: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 207 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. 207 ಹುದ್ದೆಗಳಿಗೆ…
- ರಾಜ್ಯದಲ್ಲಿ ಎಐ ವಿಶ್ವವಿದ್ಯಾಲಯ ಆರಂಭ: ಡಿಸಿಎಂ ಡಾ.ಜಿ. ಪರಮೇಶ್ವರ್ September 10, 2026ಬೆಂಗಳೂರು: ರಾಜ್ಯದಲ್ಲಿ ಎಐ ವಿಶ್ವವಿದ್ಯಾಲಯ ಆರಂಭಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ದೃಢ ಕರ್ನಾಟಕದ ಸಂಕಲ್ಪ - 100 ದಿನಗಳ ಯಶಸ್ವಿ ಪೂರೈಕೆ" ಕಾರ್ಯಕ್ರಮದಲ್ಲಿ ಅವರು…