Unable to display feed at this time.
- ಮಾದಕವಸ್ತುಗಳ ಬಳಿಕ ಗುಟ್ಕಾ ವಿರುದ್ಧ ಸಮರ ಸಾರಿದ ರಾಜ್ಯ ಸರ್ಕಾರ; ಮೆಗಾ ಡ್ರೈವ್ಗೆ ಚಾಲನೆ July 2, 2026ಬೆಂಗಳೂರು: ರಾಜ್ಯದಲ್ಲಿ ಮಾದಕದ್ರವ್ಯ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪ ತೊಟ್ಟಿರುವ ಸರ್ಕಾರ, ಇದೀಗ ಪಾನ್ ಮಸಾಲಾ ಮತ್ತು ಗುಟ್ಕಾ ಉತ್ಪನ್ನಗಳ ವಿರುದ್ಧ ಸಮರ ಸಾರಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಠಿಣ ಸೂಚನೆಯ ಬೆನ್ನಲ್ಲೇ, ರಾಜ್ಯ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರವು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ರಾಜ್ಯಾದ್ಯಂತ ಎರಡು ದಿನಗಳ ‘ಮೆಗಾ ಡ್ರೈವ್’ಗೆ ಚಾಲನೆ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿರುವ ಅಂಗಡಿ-ಮುಂಗ […]
- ವಾಹನ ಸವಾರರಿಗೆ ಗುಡ್ ನ್ಯೂಸ್: ಕಚ್ಚಾ ತೈಲ ಬೆಲೆ ಇಳಿಕೆ ಹಿನ್ನೆಲೆ ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಕಡಿತ: ಸುಳಿವು ನೀಡಿದ ಸಚಿವ ಹರ್ದೀಪ್ ಸಿಂಗ್ ಪುರಿ July 2, 2026ನವದೆಹಲಿ: ಬ್ರೆಂಟ್ ಕಚ್ಚಾ ತೈಲ ಬೆಲೆ ಇಳಿಕೆಯಾದಂತೆ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಪರಿಷ್ಕರಣೆಯಾಗಲಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮುಂದಿನ ಕೆಲವು ವಾರಗಳವರೆಗೆ ಕಚ್ಚಾ ತೈಲ ಬೆಲೆಗಳು ಕಡಿಮೆಯಿದ್ದರೆ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಕಡಿತಗೊಳಿಸಬಹುದು ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಗುರುವಾರ ಸುಳಿವು ನೀಡಿದ್ದಾರೆ. ಅಮೆರಿಕ (ಯುಎಸ್) ಮತ್ತು ಇರಾನ್ ನಡುವಿನ ಸ […]
- ಈ ಮಾಹಿತಿಗಳನ್ನೆಲ್ಲ ಕೊಡಬೇಕಾ?: ಗೃಹಲಕ್ಷ್ಮಿ, ಗೃಹಜ್ಯೋತಿ ಅರ್ಹತೆ ನಿರ್ಧರಿಸಲು ಸರ್ಕಾರ ಸಂಗ್ರಹಿಸುತ್ತಿರುವ ಮಾಹಿತಿಗಳ ಕುರಿತು ಜನಸಾಮಾನ್ಯರಿಗೆ ಅನುಮಾನ! July 2, 2026ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಜ್ಯೋತಿ’ ಮತ್ತು ‘ಗೃಹಲಕ್ಷ್ಮಿ’ ಯೋಜನೆಗಳ ಫಲಾನುಭವಿಗಳ ಪರಿಷ್ಕರಣೆಯ ಪ್ರಕ್ರಿಯೆ ಇದೀಗ ರಾಜ್ಯಾದ್ಯಂತ ತೀವ್ರ ಚರ್ಚೆ ಮತ್ತು ಗೊಂದಲಕ್ಕೆ ಕಾರಣವಾಗಿದೆ. ಯೋಜನೆಗಳ ಅರ್ಹತೆಯನ್ನು ನಿರ್ಧರಿಸುವ ನೆಪದಲ್ಲಿ ಸರ್ಕಾರ ಸಂಗ್ರಹಿಸುತ್ತಿರುವ ಸೂಕ್ಷ್ಮ ಮಾಹಿತಿಗಳು, ಜನಸಾಮಾನ್ಯರಲ್ಲಿ ಆತಂಕದ ಜತೆಗೆ ಆಕ್ರೋಶವನ್ನೂ ಹುಟ್ಟುಹಾಕಿವೆ. ಕಳೆದ ಮೂರು ವರ್ಷಗಳ ಕಾಲ ಯಾವುದೇ ಕಠಿಣ ಷರತ್ತುಗಳಿಲ್ಲದೆ ಸಾರಾಸಗಟಾಗ […]
- ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಲ್ಲಿ ಕೇಂದ್ರ ಸರ್ಕಾರದ ಐತಿಹಾಸಿಕ ಬದಲಾವಣೆ July 2, 2026ನವದೆಹಲಿ: ದೇಶದ ಸುಮಾರು 80 ಕೋಟಿಗೂ ಅಧಿಕ ಜನರಿಗೆ ಆಹಾರ ಭದ್ರತೆಯನ್ನು ಒದಗಿಸುವ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಲ್ಲಿ ಕೇಂದ್ರ ಸರ್ಕಾರ ಐತಿಹಾಸಿಕ ಬದಲಾವಣೆಯನ್ನು ಜಾರಿಗೆ ತಂದಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ನೇತೃತ್ವದಲ್ಲಿ, ಕೇವಲ ಧಾನ್ಯದ ವಿತರಣೆಯಲ್ಲಷ್ಟೇ ಅಲ್ಲದೆ, ಪೂರೈಕೆಯಾಗುವ ಅಕ್ಕಿಯ ‘ಗುಣಮಟ್ಟ’ ಮತ್ತು ‘ಪಾರದರ್ಶಕತೆ’ಯಲ್ಲೂ ಹೊಸ ಮಾನದಂಡಗಳನ್ನು ಸ್ಥಾಪಿಸಲಾಗಿದೆ. ಕಳೆದ ಮೂರ […]
- ವಿವಿಧ ಪ್ರಕರಣಗಳಲ್ಲಿ ಆರೋಪಿಗಳಾಗಿರುವವರ ಮೇಲಿನ ಕ್ರಿಮಿನಲ್ ಮೊಕದ್ದಮೆಗಳ ಹಿಂಪಡೆತ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ July 2, 2026ಬೆಂಗಳೂರು: ರಾಜ್ಯ ಸರ್ಕಾರವು ವಿವಿಧ ಪ್ರಕರಣಗಳಲ್ಲಿ ಆರೋಪಿಗಳಾಗಿರುವವರ ಮೇಲಿನ ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ಕೈಗೊಂಡಿದ್ದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸಚಿವ ಸಂಪುಟದ ಈ ನಿರ್ಧಾರವನ್ನು ಗಿರೀಶ್ ಭರದ್ವಾಜ್(Girish Bharadwaj) ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿ ತೀವ್ರವಾಗಿ ಆಕ್ಷೇಪಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್ […]