Unable to display feed at this time.
Unable to display feed at this time.
Unable to display feed at this time.
- ಶಿವಮೊಗ್ಗ ರೈಲ್ವೇ ಸೇತುವೆಯಿಂದ ತುಂಗಾ ನದಿಗೆ ಜಿಗಿದ ಯುವತಿ ರಕ್ಷಣೆ September 10, 2026ಶಿವಮೊಗ್ಗ: ಶಿವಮೊಗ್ಗದ ರೈಲ್ವೆ ಸೇತುವೆಯಿಂದ ತುಂಗಾ ನದಿಗೆ ಜಿಗಿದಿದ್ದ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ನದಿಗೆ ಜಿಗಿದ ಬಳಿಕ ನದಿಯ ಮಧ್ಯದ ಬಂಡೆ ಮತ್ತು ಗಿಡಗಳ ಆಸರೆಯಲ್ಲಿ ನಿಂತಿದ್ದ ಯುವತಿಯನ್ನು ರಕ್ಷಣೆ…
- ‘ಬಾಂಬ್’ ಇದೆ ಎಂದು ಬರೆದ ಟಿಶ್ಯೂ ಪೇಪರ್ ಪತ್ತೆ: ಅಹಮದಾಬಾದ್ ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ September 10, 2026ಅಹಮದಾಬಾದ್: ಇಂಡಿಗೋ ವಿಮಾನದಲ್ಲಿ ಟಿಶ್ಯೂ ಪೇಪರ್ ಮೇಲೆ 'ಬಾಂಬ್' ಎಂದು ಬರೆದಿರುವುದು ಕಂಡುಬಂದಿದ್ದು, ವಿಮಾನ ಅಹಮದಾಬಾದ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಲಕ್ನೋದಿಂದ ಸೌದಿ ಅರೇಬಿಯಾದ ದಮ್ಮಾಮ್ ಗೆ…
- ಡಿ.ಕೆ. ಶಿವಕುಮಾರ್ ನೇತೃತ್ವದ 100 ದಿನದ ಆಡಳಿತದಲ್ಲಿ ಗಮನಾರ್ಹ ಸಾಧನೆ ಇಲ್ಲ: ಮಾಜಿ ಸಚಿವ ಆರಗ ಜ್ಞಾನೇಂದ್ರ September 10, 2026ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ನೂರು ದಿನಗಳ ಆಡಳಿತದಲ್ಲಿ ಗಮನಾರ್ಹ ಸಾಧನೆ ಕಾಣುತ್ತಿಲ್ಲ. ಇದು ಶೂನ್ಯ ಸಾಧನೆಯ ಸರ್ಕಾರವಾಗಿದೆ ಎಂದು ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ…
- ರಾಜ್ಯದಲ್ಲಿ ಸೈಬರ್ ವಂಚನೆಗೊಳಗಾದವರ ನೆರವಿಗೆ ವಿಶೇಷ ಸಹಾಯವಾಣಿ, ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ರೌಡಿ ನಿಗ್ರಹ ಪಡೆ ರಚನೆ September 10, 2026ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿ ನೂರು ದಿನಗಳಾದ ಈ ಸುಸಂದರ್ಭದಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಹಲವು ಮಹತ್ವದ…
- ದೆಹಲಿ ಬ್ರಿಕ್ಸ್ ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭಾಗಿ: 7 ವರ್ಷಗಳ ನಂತರ ಭಾರತಕ್ಕೆ ಭೇಟಿ September 10, 2026ನವದೆಹಲಿ: ಸೆಪ್ಟೆಂಬರ್ 12 ರಿಂದ ನವದೆಹಲಿಯಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಚೀನಾ ಗುರುವಾರ ದೃಢಪಡಿಸಿದ್ದು, ಅವರ…