Sports News Kannada

Unable to display feed at this time.
Unable to display feed at this time.

 

Unable to display feed at this time.

 

  • ಆಡಳಿತ ಯಂತ್ರಕ್ಕೆ ಮತ್ತಷ್ಟು ವೇಗ ನೀಡಿದ ಡಿ.ಕೆ. ಶಿವಕುಮಾರ್: ಮುಖ್ಯಮಂತ್ರಿಯಾದ ಒಂದೇ ವಾರಕ್ಕೆ ಮಹತ್ವದ ಸಭೆ June 10, 2026
    ಬೆಂಗಳೂರು: ಅಭಿವೃದ್ಧಿಯತ್ತ ಹೆಜ್ಜೆ, ಆಡಳಿತ ಯಂತ್ರಕ್ಕೆ ಮತ್ತಷ್ಟು ವೇಗ ನೀಡಿದ ಸಿಎಂ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಒಂದೇ ವಾರಕ್ಕೆ ಮಹತ್ವದ ಸಭೆ ಕರೆದಿದ್ದಾರೆ. ಜೂನ್ 13 ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒ ಗಳ ಜೊತೆಗೆ ವಿಧಾನಸೌಧದಲ್ಲಿ ಸಭೆ ನಡೆಸಲಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜೂನ್ 13ರಂದು ಸಭೆ ನಡೆಯಲಿದೆ. ಸಭೆಗೆ ಎಲ್ಲಾ ಇಲಾಖೆಗಳ ಮುಖ್ […]
  • ಎರಡೂವರೆ ತಿಂಗಳಲ್ಲಿ ರಾಷ್ಟ್ರೀಯ ಗ್ರಿಡ್‌ಗೆ 423 ಕೋಟಿ ರೂಪಾಯಿ ಮೌಲ್ಯದ ವಿದ್ಯುತ್ ಮಾರಾಟ; ಕೆಜೆ ಜಾರ್ಜ್ ಮಾಹಿತಿ June 10, 2026
    ಬೆಂಗಳೂರು: ಪವರ್‌ ಕಂಪನಿ ಆಫ್‌ ಕರ್ನಾಟಕ ಲಿಮಿಟೆಡ್ ಮೂಲಕ ರಾಜ್ಯವು ಕಳೆದ ಎರಡೂವರೆ ತಿಂಗಳಲ್ಲಿ ಪ್ರತಿ ಯೂನಿಟ್‌ಗೆ 9.08 ಪೈಸೆಯಂತೆ ಬರೋಬ್ಬರಿ 423 ಕೋಟಿ ರೂಪಾಯಿ ಮೌಲ್ಯದ ವಿದ್ಯುತ್ತನ್ನು ರಾಷ್ಟ್ರೀಯ ಗ್ರಿಡ್‌ಗೆ ಮಾರಾಟ ಮಾಡಿದೆ ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ನೇತೃತ್ವದ ನೂತನ ಸರ್ಕಾರದಲ್ಲಿ ಇಂಧನ ಸಚಿವರಾಗಿ ಮತ್ತೆ ಅಧಿಕಾರ ವಹಿಸಿಕೊಂಡು ನಂತರ ಬೆಸ್ಕಾಂ ಕಾರ್ಪೋರೆ […]
  • ರಸ್ತೆಯಲ್ಲಿ ಉಗುಳಬೇಡಿ ಎಂದು ಹೇಳಿದ ವೃದ್ಧನ ಮೇಲೆ ಕ್ಯಾಬ್ ಚಾಲಕನಿಂದ ಅಮಾನುಷ ಹಲ್ಲೆ | VIDEO June 10, 2026
    ಥಾಣೆ: ಸಾರ್ವಜನಿಕ ರಸ್ತೆಯಲ್ಲಿ ಉಗುಳಬೇಡಿ ಎಂಬ ಸರಳ ವಿನಂತಿಯೇ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದ ಭೀಕರ ಹಲ್ಲೆಗೆ ಕಾರಣವಾಗಿದೆ. ಹಿರಿಯ ನಾಗರಿಕನೊಬ್ಬರ ಕಾಲು ಮುರಿದಿದ್ದು, ಘಟನೆಯ ವಿಡಿಯೋ ವೈರಲ್ ಆದ ನಂತರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಆರೋಪಿ ಕ್ಯಾಬ್ ಚಾಲಕನ ವಿರುದ್ಧ ಕೊಲೆ ಯತ್ನದ ಆರೋಪ ಹೊರಿಸುವಂತೆ ಸೂಚಿಸಿದ್ದಾರೆ. ಮಂಗಳವಾರ ಸಂಜೆ ಥಾಣೆ ಪಶ್ಚಿಮದ ಜುಪಿಟರ್ ಆಸ್ಪತ್ರೆಯ ಬಳಿ ಈ ಘಟನೆ ನಡೆದಿದ್ದು, ವೃದ್ಧರೊಬ್ಬರು ಕ್ಯಾಬ್ ಚಾಲಕನೊ […]
  • 44ನೇ ವಯಸ್ಸಿನಲ್ಲಿ 193 ಕಿ.ಮೀ/ಗಂ ವೇಗ: ಸೆರೆನಾ ವಿಲಿಯಮ್ಸ್‌ನ ಟೆನಿಸ್ ಪುನರಾಗಮನ ಎಲ್ಲರನ್ನೂ ನಿಬ್ಬೆರಗಾಗಿಸಿತು June 10, 2026
    44ನೇ ವಯಸ್ಸಿನಲ್ಲಿ ಟೆನಿಸ್ ಅಂಗಳಕ್ಕೆ ಭವ್ಯವಾಗಿ ಮರಳಿದ ದಂತಕಥೆ ಸೆರೆನಾ ವಿಲಿಯಮ್ಸ್, ನಂಬಲಾಗದ 193 ಕಿ.ಮೀ/ಗಂ ವೇಗದ ರಿಟರ್ನ್ ಹೊಡೆದು ಇತಿಹಾಸ ಸೃಷ್ಟಿಸಿದ್ದಾರೆ. ಅವರ ಈ ಪುನರಾಗಮನ ಕ್ರೀಡಾ ಲೋಕವನ್ನೇ ನಿಬ್ಬೆರಗಾಗಿಸಿದ್ದು, ವಯಸ್ಸು ಕೇವಲ ಒಂದು ಸಂಖ್ಯೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.
  • ಉಡುಪಿ ಕೃಷ್ಣ ಮಠದ ಬಳಿ ತೆಲಂಗಾಣ ಕುಟುಂಬದ ಮೇಲೆ ಹಲ್ಲೆ: ಆರೋಪಿ ಅರೆಸ್ಟ್ June 10, 2026
    ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಬಂದಿದ್ದ ತೆಲಂಗಾಣ ಕುಟುಂಬದವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನಗರ ಠಾಣೆ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಉಡುಪಿಯ ಕೊರಂಗ್ರಪಾಡಿಯ ಸುಪ್ರೀತ್ ಕುಮಾರ್(40) ಬಂಧಿತ ಆರೋಪಿ. ಜೂನ್ 9ರಂದು ಸಂಜೆ ತೆಲಂಗಾಣದ ರಂಗರಾವ್ ಕುಟುಂಬದವರು ಕೃಷ್ಣ ಮಠಕ್ಕೆ ಬಂದಿದ್ದು, ಅವರು ಪಾರ್ಕಿಂಗ್ ಸ್ಥಳದಲ್ಲಿ ಕಾರ್ ನಿಲ್ಲಿಸಿ ದೇವಾಲಯಕ್ಕೆ ಹೋಗಲು ರಸ್ತೆ ದಾಟುವಾಗ ವೇಗವಾಗಿ ಕಾರ್ ಚಾಲನೆ ಮಾಡ […]